ಜನ ಮನದ ನಾಡಿ ಮಿಡಿತ

Advertisement

ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಕಂಟೈನರ್ ಲಾರಿ; ಬಸ್ ಇಲ್ಲದೆ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರ ಪರದಾಟ!

ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.

ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳುಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮೇಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಈಗಾಗಿ ಸರಪಾಡಿ ಬಿಸಿರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!