ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿ ಯಿಂದ ಸರಪಾಡಿ ಮಣಿಹಳ್ಳ ರಸ್ತೆ ಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮೇಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳುಲು ಸೂಚಿಸಿದೆ.
ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮೇಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಈಗಾಗಿ ಸರಪಾಡಿ ಬಿಸಿರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…