ಜನ ಮನದ ನಾಡಿ ಮಿಡಿತ

Advertisement

ಪತ್ನಿ ಮನೆಗೆ ಹೋಗಿ ಬರುವ ವೇಳೆ ರಸ್ತೆ ಅಪಘಾತ, ಪತಿ ಸ್ಥಳದಲ್ಲೆ ಮೃತ್ಯು.

ಹುಣಸೂರು: ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆದ್ದಾರಿಯ ನಾಗಮಂಗಲ ಗೇಟ್ ಬಳಿ ನಡೆದಿದೆ.

ಹುಣಸೂರು ತಾಲೂಕಿನ ಕುರುಬರ ಹೊಸಹಳ್ಳಿಯ ರವಿ ಅವರ ಪುತ್ರ ಮಂಜು (26) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ ಮತ್ತು 3 ತಿಂಗಳ ಮಗುವನ್ನು ಅಗಲಿದ್ದಾರೆ.
ಪತ್ನಿ ಮನೆ ಪಿರಿಯಾಪಟ್ಟಣಕ್ಕೆ ತೆರಳಿ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ವಾಹನ ಹಿಂದಿಕ್ಕುವ ಭರದಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿಹೊಡೆದ ಪರಿಣಾಮ ತಲೆ. ಕೈಕಾಲಗಳಿಗೆ ತೀವ್ರಗಾಯವಾಗಿ ಮಂಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಶವಾಗಾರಕ್ಕೆ ಸಾಗಿಸಿ ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ಮುನಿಸ್ವಾಮಿ. ಹುಣಸೂರು ಡಿಪೋ ವ್ಯವಸ್ಥಾಪಕ ಸುಬ್ರಮಣ್ಯ ಭೇಟಿ ಇತ್ತು ಪರಿಶೀಲಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!