ಜನ ಮನದ ನಾಡಿ ಮಿಡಿತ

Advertisement

ಅಜೆಕಾರು ಗುಡ್ಡೆಯಂಗಡಿ ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಸಮಾರಂಭ

ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .

ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!