ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…