ಕಾರ್ಕಳ ತಾಲೂಕಿನ ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಅಂಗನವಾಡಿ ಶಾಲೆಯಲ್ಲಿ 27 ರಂದು ಆಭರಣ ಜ್ಯುವೆಲ್ಲರ್ಸ್ ಕಾರ್ಕಳ , ಶ್ರೀರಾಮ್ ಜ್ಯುವೆಲ್ಲರ್ಸ್ ಹೆಬ್ರಿ ,ತುಳುನಾಡ ತುಡರ್ ಖ್ಯಾತಿಯ ತುಳುನಾಡ ಟ್ರಸ್ಟ್ ಇದರ ರಾಜ್ಯ ಸಂಚಾಲಕರಾದ ಕೀರ್ತಿ ಕಾರ್ಕಳ ಹಾಗೂ ಇತರ ದಾನಿಗಳಿಂದ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸುದಿನ ನ್ಯೂಸ್ ಡಿಜಿಟಲ್ ಮೀಡಿಯಾದ ಅರುಣ್ ಕುಮಾರ್ ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಮೂರ್ತಿ ವಿಜಯ ಗುಡ್ಡೆಯಂಗಡಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶ್ರೀವತ್ಸ ಹಾಗೂ ಅಂಗನವಾಡಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಅಕ್ಷತಾ ಉಪಸ್ಥಿತರಿದ್ದರು .
ಈ ಸಂದರ್ಭದಲ್ಲಿ ಕೀರ್ತಿ ಕಾರ್ಕಳ ಇವರು ಮಾತನಾಡಿ ಇನ್ನಷ್ಟು ದಾನಿಗಳಿಂದ ಬಡ ಶಾಲೆಗಳಿಗೆ ಸಹಾಯವನ್ನು ನೀಡಬೇಕಾಗಿ ವಿನಂತಿಸಿದರು ಅಂಗನವಾಡಿಯ ಶಿಕ್ಷಕಿ ಶ್ರೀಮತಿ ವಿದ್ಯಾ ಸ್ವಾಗತಿಸಿದರು. ಸಹಾಯಕಿ ರತ್ನಾವತಿ ಉಪಸ್ಥಿತರಿದ್ದರು ಹಾಗೂ ಶಾಲೆಗೆ ಕುಕ್ಕರನ್ನು ನೀಡಿದ ಪುಷ್ಪ ಆಚಾರ್ಯ ಇವರಿಗೂ ಧನ್ಯವಾದ ಸಲ್ಲಿಸಲಾಯಿತು.
ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ…
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಸದ್ಯ ತೀರಾ ಕಷ್ಟಕರವಾಗಿದೆ ಎಂದು ಅಧ್ಯಕ್ಷ ಮಸೌದ್…
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…