ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..
ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…