ಇತರೆ

ಬಾಗಲಕೋಟೆ:ಕೆರೂಡಿ ಆಸ್ಪತ್ರೆಯಲ್ಲಿ ಬೃಹತ್ ಗಾತ್ರದ ಕಲ್ಲನ್ನು ಆಪರೇಷನ್ ಮೂಲಕ ಯಶಸ್ವಿಯಾಗಿ ಹೊರತೆಗೆದ ಕಿಡ್ನಿ ಹಾಗೂ ಮೂತ್ರರೋಗ ಶಸ್ತ್ರಚಿಕಿತ್ಸಕರಾದ ಡಾ! ದೇವೇಂದ್ರ ಜಲ್ದೆ.

ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..

ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago