ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..
ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…