ಇತರೆ

ಬಾಗಲಕೋಟೆ:ಕೆರೂಡಿ ಆಸ್ಪತ್ರೆಯಲ್ಲಿ ಬೃಹತ್ ಗಾತ್ರದ ಕಲ್ಲನ್ನು ಆಪರೇಷನ್ ಮೂಲಕ ಯಶಸ್ವಿಯಾಗಿ ಹೊರತೆಗೆದ ಕಿಡ್ನಿ ಹಾಗೂ ಮೂತ್ರರೋಗ ಶಸ್ತ್ರಚಿಕಿತ್ಸಕರಾದ ಡಾ! ದೇವೇಂದ್ರ ಜಲ್ದೆ.

ಬಾಗಲಕೋಟೆಯ ಜಿಲ್ಲೆಯ ಕಲಾದಗಿಯ 70 ವಯಸ್ಸಿನ ಸತ್ತರಸಾಬ.ರಾನುಸಾಬ. ಬಿದರೇಕರ ಎನ್ನುವ ವ್ಯಕ್ತಿಯ ಹೊಟ್ಟೆನೋವಿನಿಂದ ಸುಮಾರು ಎರಡು ವರ್ಷಗಳಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದನು..

ಹೊಟ್ಟೆಯಲ್ಲಿ ಸುಮಾರು 1 ಕೆಜಿ ಗಿಂತ ಹೆಚ್ಚು ತೂಕದ ಕಲ್ಲು ಕಂಡಂದಿದ್ದು ಅದನ್ನು ಪರೀಕ್ಷಿಸಿದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯ ಕಿಡ್ನಿ ಹಾಗೂ ಮೂತ್ರರೋಗ ಶಾಸ್ತ್ರಚಿಕಿತ್ಸಕರಾದ “”ಡಾ!!ದೇವೇಂದ್ರ ಜಲ್ದೆ”” ಹಾಗೂ ತಂಡದವರು ಸೇರಿ ಸುಮಾರು 3 ಗಂಟೆಗಳ ಸುದೀರ್ಘ ಸಮಯದಲ್ಲಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆಪರೇಷನ್ ಯಶಸ್ವಿಗೋಳಿಸಿದ್ದಾರೆ.ಬಾಗಲಕೋಟೆಯ ಕೆರೂಡಿ ಆಸ್ಪತ್ರೆಯಲ್ಲಿ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾಗಿ ಡಾ: ದೇವೇಂದ್ರ ಜಲ್ದೆ ಹಾಗೂ ಆಪರೇಷನ್ ಮಾಡಿಸಿಕೊಂಡ ವ್ಯಕ್ತಿ ಮಾಧ್ಯಮಗಳ ಜೊತೆ ತಮ್ಮ ಅನುಭವಗಳನ್ನು ಹಂಚ್ಚಿಕೊಂಡರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

 ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…

20 hours ago

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…

20 hours ago

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…

20 hours ago

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…

22 hours ago

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

 ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…

22 hours ago

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…

22 hours ago