ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ರಾಜ್ಯ ಹೆದ್ದಾರಿಯ ಅಪಾಯಕಾರಿ ಒಣ ಮರಗಳ ತೆರವು


ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಸಮೀಪದ ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಬಳಿಯಲ್ಲಿ ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದರು.


ಅದರಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಪೊಲೀಸ್ ಹಾಗೂ ಮುಲ್ಕಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಕಿಲ್ಪಾಡಿ ಪಂಚಾಯತ್ ವತಿಯಿಂದ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ವಾಹನಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಅಪಾಯಕಾರಿ ಒಣಗಿದ ಮರಗಳನ್ನು ತೆರವುಗೊಳಿಸಲಾಯಿತು.


ಈ ಸಂದರ್ಭ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಪಿಡಿಓ ಪೂರ್ಣಿಮಾ, ಮೆಸ್ಕಾಂ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮತ್ತು ಸಾಮಾಜಿಕ ಕಾರ್ಯಕರ್ತ ಭೀಮಾಶಂಕರ್ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


ಹೆದ್ದಾರಿಯ ಕಾರ್ನಾಡ್, ಕೆಂಚನಕೆರೆ,, ಕುಬೆವೂರು ಬಳಿ ಇನ್ನಷ್ಟು ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗ ಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!