ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ರಾಮನಗರದಲ್ಲಿ ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮವು ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಯಿತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ಪೋಲೀಸ್ ಠಾಣೆಯ ಪೋಲೀಸ್ ಅಧಿಕಾರಿ ಹರೀಶ್ ರವರು ಮಾತನಾಡಿ. ವಿಶ್ವ ಮಾಧಕ ವಸ್ತುಗಳ ವಿರೋಧಿ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಮಾಧಕ ವಸ್ತುಗಳ ದಷ್ಪರಿಣಾಮ ದ ತಿಳುವಳಿಕೆ ನೀಡುವುದು ಪ್ರತಿಯೋಬ್ಬ ಪ್ರಜ್ಞಾವಂತ ನಾಗರಿಕರ ಆಧ್ಶ ಕರ್ತವ್ಶವಾಗಿದೆ…ಧರ್ಮಸ್ಥಳ ಯೋಜನೆ ಹಾಗೂ ಅಖಿಲಕರ್ನಾಟಕ ಜನಜಾಗೃತಿ ವೇಧಿಕೆ ವತಿಯಿಂದ ನಡೆಸುವ ಹತ್ತು ಹಲವು ಜನಪಯೋಗಿ ಕಾರ್ಯಕ್ರಮಗಳಲ್ಲಿ ಇದೂ ಒಂದು. ವ್ಶಕ್ತಿಯ ದೇಹದಲ್ಲಿ ಮಧ್ಶಪಾನ ಗಾಂಜಾ ಅಫೀಮ್ ಗಳು ಅಮಲು ನೀಡುವ ಮಾತ್ರೆಗಳು ಕ್ಸೀರಪ್ ಗಳು ಪ್ರವೇಶಿಸಿ ಮನುಷ್ಶನ ದೇಹದ ಹತೋಟಿಯನ್ನು ತಪ್ಪಿಸುವುದರ ಜೊತೆಗೆ ಸಮಾಜಘಾತುಕ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸುತ್ತದೆ.
ಪೋಲೀಸ್ ಇಲಾಖೆಯ ಸರ್ವೇಕ್ಷಣೆ ಪ್ರಕಾರ ಅಪರಾಧಗಳನ್ನು ಮಾಡುವ ಅತೀ ಹೆಚ್ಚು ಪ್ರಕರಣಗಳು ಮಾಧಕ ವಸ್ತುಗಳನ್ನು ಸೇವಿಸಿದ ವ್ಶಕ್ತಿಯಿಂದಲೇ ನಡೆಯುತ್ತಿರುವುದು ಕಂಡುಬರುತ್ತಿದೆ. ಕಾನೂನು ಉಲ್ಲಂಘಣಾ ಚಟುವಟಿಕೆಗಳನ್ನು ಮಾಡಲೂ ಇದು ಪ್ರೇರಣೆ ನೀಡುತ್ತದೆ .ಸಂಚಾರಿ ನಿಯಮಗಳನ್ನೂ ಸರಿಯಾಗಿ ಪಾಲಿಸುವ ಕುರಿತು ಹಾಗೂ ಪೋಕ್ಸ್ ಕಾಯಿದೆಯನ್ವಯ ಅಪರಾಧಿಗಳಿಗೆ ಶಿಕ್ಷೆವಿಧಿಸುವ ವಿಧಾನಗಳು ಮಹಿಳಾ ಸಂರಕ್ಷಣಾ ಕಾನೂನಿನ ಅರಿವು ಮೂಡಿಸಿದರು. ಧರ್ಮಸ್ಥಳ ಯೋಜನೆಯ ಸ್ವಸಹಾಯ ಸಂಘಗಳ ಮೂಲಕ ಉತ್ತಮ ಸಂಸ್ಕಾರಯುತ ಜೀವನ ನಡೆಸುವ ಅದೆಷ್ಟೋ ಕುಟುಂಬಗಳು ಜನಜಾಗೃತಿ ವೇಧಿಕೆಯ ಕಾರ್ಯಕ್ರಮಗಳ ಪ್ರಯೋಜನದಿಂದಲೇ ಸಾಧ್ಶವಾಗಿದೆ ಎಂದು ಸ್ಲಾಘಿಸಿದರು
ಜಿಲ್ಲಾ ಜನಜಾಗೃತಿ ವೇಧಿಕೆ ಯ ಸದಸ್ಶರಾದ ಶಿವಪ್ರಸಾದ್ ರೈ ಮೈಲೇರಿಯವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಶಕ್ಷತೆಯನ್ನು ರಾಮನಗರ ಒಕ್ಕೂಟದ ಅಧ್ಶಕ್ಷೆ ರಝೀಯಾ ವಹಿಸಿದ್ದರು.
ವೇಧಿಕೆಯಲ್ಲಿ ಶಾಲಾಭಿವಧ್ಧಿ ಸಮಿತಿ ಸದಸ್ಶೆ ಭವ್ಶ ಪೋಲೀಸ್ ಅಧಿಕಾರಿ ಸರಸ್ವತಿ ಹಾಗೂ ಒಕ್ಕೂಟದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಮಾತೃಶ್ರೀ ಸಂಘದ ಸದಸ್ಶೆ ಅನಿತಾ ಸ್ವಾಗತಿಸಿ ಸೇವಾಪ್ರತಿನಿಧಿ Jayalaxmi ವಂದಿಸಿದರು.
ರಾಮನಗರ ಒಕ್ಕೂಟದ ಸದಸ್ಶರುಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿದರು..
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…