ಉಡುಪಿ: ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಕಳ ಮಂಡಲ ವತಿಯಿಂದ ವಿಶಿಷ್ಟ ಪ್ರತಿಭಟನೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಾರ್ಕಳ ಬಸ್ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಕಳ ಮಂಡಲ ಸದಸ್ಯರು ಹಾಲಿಲ್ಲದ ಚಹಾ ತಯಾರಿಸಿ ಕುಡಿಯುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಅಗತ್ಯ ವಸ್ತುಗಳ ಬೆಲೆ
ಹಾಲಿನ ದರ ಏರಿಕೆಯಾಗಿದ್ದು ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆಯ ವಿಚಾರವಾಗಿ , ಈ ಮೂಲಕ ಸಾಮಾನ್ಯ ಗ್ರಾಹಕರಿಗೆ ಹಾಲಿನ ದರ ಏರಿಕೆಯಿಂದ ಉಂಟಾಗಿರುವ ಸಮಸ್ಯೆಯ ಗಂಭೀರತೆಯನ್ನು ಮನದಟ್ಟು ಮಾಡಲು ಪ್ರಯತ್ನಿಸಿದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…