ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬಂಗ್ಲೆಗುಡ್ಡೆ ಎಂಬಲ್ಲಿರುವ ದಾದಿಯರ ಕೇಂದ್ರ ಶೋಚನೀಯ ಸ್ಥಿತಿಯಲ್ಲಿದೆ.

ಕಳೆದ ಎಂಟು ವರುಷಗಳಿಂದ ಇಲ್ಲಿನ ದಾದಿಯರ ಉಪ ಕೇಂದ್ರದ ಪರಿಸ್ಥಿತಿಯ ಬಗ್ಗೆ ಇದೀಗ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.


ಆಲಡ್ಕ, ಬಂಗ್ಲೆ ಗುಡ್ಡೆ, ನಂದಾವರ ಕೆಲವು ಊರುಗಳು ಸೇರಿ ಒಂದು ಸಾವಿರಕ್ಕಿಂತ ಹೆಚ್ಚು ಮನೆಗಳಿವೆ. ಕಳೆದ ಎಂಟು ವರುಷಗಳ ಮೊದಲು ಇಲ್ಲಿ ಜನಗಳಿಗೆ ಪ್ರಯೋಜನಕಾರಿಯಾಗಿದ್ದ ಕೇಂದ್ರ ಇದೀಗ ಹುಲ್ಲು ಗಿಡಗಳು ಪೊದೆಗಳು ಸುತ್ತಲೂ ಅವರಿಸಿ, ಬೂತಬಂಗಲೆಯಾಗಿ ಮಾರ್ಪಾಡು ಹೊಂದಿದೆ. ಕಾರಣವಿಲ್ಲದೆ ಕೇಂದ್ರವನ್ನು ಬಂದ್ ಮಾಡಿದ ಇಲಾಖೆಯ ಕೆಲಸಕ್ಕೆ ಕೇಂದ್ರ ಬೀಳುವ ಹಂತಕ್ಕೆ ಮುಟ್ಟಿದೆ.
ಎಂಟು ವರ್ಷಗಳಿಂದ ಪಾಳು ಬಿದ್ದಿರುವ ಕೇಂದ್ರದ ಹತ್ತಿರ ಹೋಗಲು ಭಯ ಉಂಟುಮಾಡುವ ಕೇಂದ್ರವನ್ನು ಗಮನಿಸಿದ ಸಾರ್ವನಿಕರು ಇದರ ಬಗ್ಗೆ ಇಲಾಖೆಗೆ ದೂರು ನೀಡಿದ್ದಾರೆ. ಯು ಟಿ ಖದರ್ ಆರೋಗ್ಯ ಸಚಿವರಾಗಿದ್ದ ವೇಳೆ ಅವರ ಬಳಿ ಹೋಗಿ ಮಾಹಿತಿ ನೀಡಿದ್ದಾರೆ ಆದರೆ ಯಾವುದೇ ಪ್ರಯೋಜನ ಆಗಲಿಲ್ಲ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.
ಶಾಸಕರ ಗಮನಕ್ಕೆ ತಂದು ವ್ಯವಸ್ಥೆ ಮಾಡುತ್ತೇವೆ : ಖಾಲಿದ್ ಗ್ರಾಮಸ್ಥ .
ಕಳೆದ ಎಂಟು ವರ್ಷಗಳಿಂದ ದುಸ್ಥಿತಿಯಲ್ಲಿ ಕೇಂದ್ರವನ್ನು ಸ್ಥಳೀಯ ಶಾಸಕರ ಗಮನಕ್ಕೆ ತರುತ್ತೇವೆ . ಈವರೆಗೆ ಅವರಿಗೆ ಗ್ರಾಮಸ್ಥರು ಯಾರೂ ಕೂಡ ತಿಳಿಸಿಲ್ಲ ಎಂದು ಗೊತ್ತಾಗಿದೆ.
ಸರಕಾರದ ಸೊತ್ತು ಈ ರೀತಿಯಲ್ಲಿ ದುರ್ಬಳಕೆ ಆಗಬಾರದು ಮತ್ತು ಜನರಿಗೆ ಸದ್ಬಳಕೆಯಾಗುವ ನಿಟ್ಟಿನಲ್ಲಿ ಶಾಸಕರ ಬಳಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!