ಕಳೆದ ಎಂಟು ವರುಷಗಳಿಂದ ಇಲ್ಲಿನ ದಾದಿಯರ ಉಪ ಕೇಂದ್ರದ ಪರಿಸ್ಥಿತಿಯ ಬಗ್ಗೆ ಇದೀಗ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ಆಲಡ್ಕ, ಬಂಗ್ಲೆ ಗುಡ್ಡೆ, ನಂದಾವರ ಕೆಲವು ಊರುಗಳು ಸೇರಿ ಒಂದು ಸಾವಿರಕ್ಕಿಂತ ಹೆಚ್ಚು ಮನೆಗಳಿವೆ. ಕಳೆದ ಎಂಟು ವರುಷಗಳ ಮೊದಲು ಇಲ್ಲಿ ಜನಗಳಿಗೆ ಪ್ರಯೋಜನಕಾರಿಯಾಗಿದ್ದ ಕೇಂದ್ರ ಇದೀಗ ಹುಲ್ಲು ಗಿಡಗಳು ಪೊದೆಗಳು ಸುತ್ತಲೂ ಅವರಿಸಿ, ಬೂತಬಂಗಲೆಯಾಗಿ ಮಾರ್ಪಾಡು ಹೊಂದಿದೆ. ಕಾರಣವಿಲ್ಲದೆ ಕೇಂದ್ರವನ್ನು ಬಂದ್ ಮಾಡಿದ ಇಲಾಖೆಯ ಕೆಲಸಕ್ಕೆ ಕೇಂದ್ರ ಬೀಳುವ ಹಂತಕ್ಕೆ ಮುಟ್ಟಿದೆ.
ಎಂಟು ವರ್ಷಗಳಿಂದ ಪಾಳು ಬಿದ್ದಿರುವ ಕೇಂದ್ರದ ಹತ್ತಿರ ಹೋಗಲು ಭಯ ಉಂಟುಮಾಡುವ ಕೇಂದ್ರವನ್ನು ಗಮನಿಸಿದ ಸಾರ್ವನಿಕರು ಇದರ ಬಗ್ಗೆ ಇಲಾಖೆಗೆ ದೂರು ನೀಡಿದ್ದಾರೆ. ಯು ಟಿ ಖದರ್ ಆರೋಗ್ಯ ಸಚಿವರಾಗಿದ್ದ ವೇಳೆ ಅವರ ಬಳಿ ಹೋಗಿ ಮಾಹಿತಿ ನೀಡಿದ್ದಾರೆ ಆದರೆ ಯಾವುದೇ ಪ್ರಯೋಜನ ಆಗಲಿಲ್ಲ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.
ಶಾಸಕರ ಗಮನಕ್ಕೆ ತಂದು ವ್ಯವಸ್ಥೆ ಮಾಡುತ್ತೇವೆ : ಖಾಲಿದ್ ಗ್ರಾಮಸ್ಥ .
ಕಳೆದ ಎಂಟು ವರ್ಷಗಳಿಂದ ದುಸ್ಥಿತಿಯಲ್ಲಿ ಕೇಂದ್ರವನ್ನು ಸ್ಥಳೀಯ ಶಾಸಕರ ಗಮನಕ್ಕೆ ತರುತ್ತೇವೆ . ಈವರೆಗೆ ಅವರಿಗೆ ಗ್ರಾಮಸ್ಥರು ಯಾರೂ ಕೂಡ ತಿಳಿಸಿಲ್ಲ ಎಂದು ಗೊತ್ತಾಗಿದೆ.
ಸರಕಾರದ ಸೊತ್ತು ಈ ರೀತಿಯಲ್ಲಿ ದುರ್ಬಳಕೆ ಆಗಬಾರದು ಮತ್ತು ಜನರಿಗೆ ಸದ್ಬಳಕೆಯಾಗುವ ನಿಟ್ಟಿನಲ್ಲಿ ಶಾಸಕರ ಬಳಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…