ಪ್ರತಿಯೊಬ್ಬರಿಗೆ ಬೇಕಾದ ವ್ಯಕ್ತಿ ಅಂದ್ರೆ ವೈದ್ಯರು. ಅವರ ಮಹತ್ವದ ಬಗ್ಗೆ ಹೇಳಬೇಕೆನಿಲ್ಲ. ನಮ್ಮಲ್ಲಿ ಸಾಮಾಜಿಕ ಮತ್ತು ಮಾನಸಿಕವಾಗಿ ಕಾಪಾಡಿ ಕೊಳ್ಳುವುದು ವೈದ್ಯರು ಎಂದು ದಾಮಸ್ ಕಟ್ಟೆ ಕಿರೆಂ ಚರ್ಚ್ ಧರ್ಮಗುರು ರೆ ಫಾ ಓಸ್ವಲ್ಡ್ ಮೊಂತೇರೊ ಹೇಳಿದರು.
ಅವರು ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ (ರಿ ) ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾಲಯ ಇವರ ಆಶ್ರಯದಲ್ಲಿ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜ್ ದೇರಳಕಟ್ಟೆ, ಎಬಿ ಶೆಟ್ಟಿ ಸ್ಮಾರಕ ದಂತ ವಿದ್ಯಾಲಯ ನಿಟ್ಟೆ ಇವರ ಸಹಭಾಗಿತ್ವದಲ್ಲಿ ತಾಳಿಪಾಡಿ ಗುತ್ತಿನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು.
ಈ ಸಂದರ್ಭ ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ (ರಿ )
ನಿಟ್ಟೆ ಗ್ರಾಮೀಣ ವೈದ್ಯಕೀಯ ಚಿಕಿತ್ಸಾಲಾಯ ಮೆಡಿಕಲ್ ಆಫೀಸರ್ ಡಾ. ಅರುಣ್ ಶೆಟ್ಟಿ ಮತ್ತು ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ
ನಿಟ್ಟೆ ರೂರಲ್ ಹೆಲ್ತ್ ಸೆಂಟರ್ ದಂತ ವೈದ್ಯೆ ಡಾ|| ಶೀತಲ್ ಜೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಸಾಮಾಜಿಕ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭುವನಾಭಿರಾಮ ಉಡುಪ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲವ ಕೆ ಶೆಟ್ಟಿ ಇವರನ್ನು ಗೌರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ಪಾದಮನೆ ತಾಳಿಪಾಡಿ ಗುತ್ತು ಅಧ್ಯಕ್ಷತೆಯನ್ನು ವಹಿಸಿದ್ದರು. ತಾಳಿಪಾಡಿ ಗುತ್ತು ಶ್ರೀ ದಿನೇಶ್ ಬಂಡ್ರಿಯಾಲ್, ಸುರಗಿರಿ ಮಹಾಲಿಂಗೇಶ್ವರ ದೆವಸಂದ ಆಡಳಿತ ಮಂಡಳಿಯ ಸದಸ್ಯ ಧನಂಜಯ ಶೆಟ್ಟಿಗಾರ್ ಉಪಸ್ಥಿತರಿದ್ದರು. ದಾಮೋದರ ದಾಮೋದರ ಶೆಟ್ಟಿ ಸ್ವಾಗತಿಸಿದರು ಕುಶಲ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…