ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮೂಲ್ಕಿಯ ಶ್ರೀ ನಾರಾಯಣ ಗುರು ಶಾಲೆ ವಿದ್ಯಾರ್ಥಿ ಸಂಸತ್‌ ಉದ್ಘಾಟನೆ


,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಹೇಳಿದರು.

ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರಗಿದ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ವಹಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ .ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾಲೇಜು ವಿದ್ಯಾರ್ಥಿ ನಾಯಕ ರಿಯಾನ್ ಪ್ರಣಿತ್ , ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್‌ ಜೊತೆ ಕಾಲೇಜು ಸಂಸತ್ತಿನ ಇತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ,ಹೇಮರಾಜ್ ಕೆ, ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲರಾದ ಯತೀಶ್ ಅಮೀನ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಬಾಲಚಂದ್ರ ಸನಿಲ್‌ ಸ್ವಾಗತಿಸಿದರು, ಪ್ರಾಂಶುಪಾಲ ಯತೀಶ್‌ ಅಮೀನ್ ವಂದಿಸಿದರು.ಉಪನ್ಯಾಸಕಿಯರಾದ ವನಜ ವಾಸು ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!