ಶ್ರೀಮದ್ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತ್ತಾಚರಣೆಯ ಅಂಗವಾಗಿ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ಶ್ರೀ ಮಠಕ್ಕೆ ಹೊರೆ ಕಾಣಿಕೆ ಸಮರ್ಪಿಸಲಾಯಿತು. ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್ ಕಾಸರಗೋಡು ಅಧ್ಯಕ್ಷ ಕೆ ವೆಂಕಟರಮಣ ಹೊಳ್ಳ ಉಪಾಧ್ಯಕ್ಷರಾದ ನಿರಂಜನ ಕೊರಕ್ಕೋಡು, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ, ಪ್ರದೀಪ್ ಬೇಕಲ್, ಪ್ರಧಾನ ಕಾರ್ಯದರ್ಶಿ ಜಗದೀಶ ಕೂಡ್ಲು, ಶಿವರಾಮ ಕಾಸರಗೋಡು, ಗುರುಪ್ರಸಾದ್ ಕೋಟೆ ಕಣಿ, ಲಕ್ಷ್ಮೀನಾರಾಯಣ ಪಟ್ಟೇರಿ ಕಾವು ಮಠ, ಕೆ ಎನ್ ರಾಮಕೃಷ್ಣ ಹೊಳ್ಳ, ಶ್ರೀಮತಿ ಸುಚಿತ್ರ ಮಹೇಶ್, ಶ್ರೀಕಾಂತ ಕಾಸರಗೋಡು, ದಯಾನಂದ ಕೊಳಕ್ಕೆ ಬೈಲ್ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಪೇಟೆ ವೆಂಕಟ್ರಮಣ ದೇವಸ್ಥಾನದಿಂದ ಹೊರಟ ಹೊರ ಕಾಣಿಕೆ ಮೆರವಣಿಗೆ ಎಡನೀರು ಮಠದಲ್ಲಿ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಆದರದಿಂದ ಬರಮಾಡಿಕೊಳ್ಳಲಾಯಿತು ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಆಶೀರ್ವಚನ l ಮಂತ್ರಾಕ್ಷತೆಯನ್ನಿತ್ತು ಹರಸಿದರು. ಇದರ ಅಂಗವಾಗಿ ವಿವಿಧ ಭಜನಾ ಸಂಘಗಳಿಂದ ಭಜನಾ ಸಂಕೀರ್ತನೆ, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ ಅವರಿಂದ ಹರಿಕಥೆ ಸತ್ಸಂಗ ನಡೆಯಿತು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…