ಶ್ರೀಮದ್ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವೃತ್ತಾಚರಣೆಯ ಅಂಗವಾಗಿ ಕಾಸರಗೋಡು ವಲಯ ಸಮಿತಿ ನೇತೃತ್ವದಲ್ಲಿ ಶ್ರೀ ಮಠಕ್ಕೆ ಹೊರೆ ಕಾಣಿಕೆ ಸಮರ್ಪಿಸಲಾಯಿತು. ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ರಾಮ್ ಪ್ರಸಾದ್ ಕಾಸರಗೋಡು ಅಧ್ಯಕ್ಷ ಕೆ ವೆಂಕಟರಮಣ ಹೊಳ್ಳ ಉಪಾಧ್ಯಕ್ಷರಾದ ನಿರಂಜನ ಕೊರಕ್ಕೋಡು, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ, ನಿವೃತ್ತ ಸಹಾಯಕ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ, ಪ್ರದೀಪ್ ಬೇಕಲ್, ಪ್ರಧಾನ ಕಾರ್ಯದರ್ಶಿ ಜಗದೀಶ ಕೂಡ್ಲು, ಶಿವರಾಮ ಕಾಸರಗೋಡು, ಗುರುಪ್ರಸಾದ್ ಕೋಟೆ ಕಣಿ, ಲಕ್ಷ್ಮೀನಾರಾಯಣ ಪಟ್ಟೇರಿ ಕಾವು ಮಠ, ಕೆ ಎನ್ ರಾಮಕೃಷ್ಣ ಹೊಳ್ಳ, ಶ್ರೀಮತಿ ಸುಚಿತ್ರ ಮಹೇಶ್, ಶ್ರೀಕಾಂತ ಕಾಸರಗೋಡು, ದಯಾನಂದ ಕೊಳಕ್ಕೆ ಬೈಲ್ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಪೇಟೆ ವೆಂಕಟ್ರಮಣ ದೇವಸ್ಥಾನದಿಂದ ಹೊರಟ ಹೊರ ಕಾಣಿಕೆ ಮೆರವಣಿಗೆ ಎಡನೀರು ಮಠದಲ್ಲಿ ಚಾತುರ್ಮಾಸ ಸಮಿತಿಯ ಪದಾಧಿಕಾರಿಗಳು ಆದರದಿಂದ ಬರಮಾಡಿಕೊಳ್ಳಲಾಯಿತು ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಆಶೀರ್ವಚನ l ಮಂತ್ರಾಕ್ಷತೆಯನ್ನಿತ್ತು ಹರಸಿದರು. ಇದರ ಅಂಗವಾಗಿ ವಿವಿಧ ಭಜನಾ ಸಂಘಗಳಿಂದ ಭಜನಾ ಸಂಕೀರ್ತನೆ, ಹರಿದಾಸ ದಯಾನಂದ ಕುಮಾರ್ ಹೊಸದುರ್ಗ ಅವರಿಂದ ಹರಿಕಥೆ ಸತ್ಸಂಗ ನಡೆಯಿತು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…