ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದವ ನೀರುಪಾಲು; ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಘಟನೆ

ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಡೆದಿದೆ. ಸುರತ್ಕಲ್‌ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದಾರೆ. ಮೀನು ಹಿಡಿಯುತ್ತಿರುವ ವೇಳೆ ಮೈಕಲ್ ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ರು.

ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು, ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಬಂಟ್ವಾಳ ಅಗ್ನಿಶಾಮಕ ದಳದವರು ತೀವ್ರ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

error: Content is protected !!