ಜನ ಮನದ ನಾಡಿ ಮಿಡಿತ

Advertisement

ಜು.14ರಂದು ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ


ಮಂಗಳೂರು: ನಗರದ ತಪಸ್ಯ ಫೌಂಡೇಶನ್‌ ವತಿಯಿಂದ ಜು. 14ರಂದು ಸಂಜೆ 6.30ರಿಂದ ಟಿಎಂಎ ಪೈ ಸ್ಟಾರ್‌ ಕಾನ್ಫರೆನ್ಸ್ ಹಾಲ್‌ನಲ್ಲಿ ಮಂಗಳೂರು ತ್ರಿಯಾತ್ಲಾನ್‌, ಬೀಚ್‌ ಫೆಸ್ಟಿವಲ್‌ ಉದ್ಘಾಟನೆ ಕಾರ್ಯಕ್ರಮ ಜರಗಲಿದೆ.


ಮುಖ್ಯ ಅತಿಥಿಗಳಾಗಿ ಸ್ಪೀಕರ್‌ ಯು.ಟಿ. ಖಾದರ್‌, ಸಂಸದ ಕ್ಯಾ। ಬ್ರಿಜೇಶ್‌ ಚೌಟ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಐಡಿಎಫ್‌ಸಿ ಬ್ಯಾಂಕಿನ ಮುಖ್ಯ ಮಾರುಕಟ್ಟೆ ಅಧಿಕಾರಿ ನಾರಾಯಣನ್‌ ಟಿ.ವಿ., ರಾಜ್ಯ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ್‌, ಎನ್‌ಐಟಿಕೆ ನಿರ್ದೇಶಕ ರವಿ ಬಿ. ಅವರು ಭಾಗವಹಿಸುವರು.
ಗೌರವ ಅತಿಥಿಗಳಾಗಿ ಎಂಆರ್‌ಪಿಎಲ್‌ ಜಿಜಿಎಂ ಕೃಷ್ಣ ಹೆಗ್ಡೆ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿ ಸೋಜಾ, ಮಂಜುನಾಥ ಭಂಡಾರಿ, ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌, ಎಸ್‌ಪಿ ಯತೀಶ್ ಎನ್ IPS , ಇಂಡಿಯನ್‌ ತ್ರಿಯಾತ್ಲಾನ್‌ ಡೆವಲಪ್‌ಮೆಂಟ್‌ ಅಧಿಕಾರಿ ಹರೀಶ್‌ ಪ್ರಸಾದ್‌, ಶಾಸಕರಾದ ವೇದವ್ಯಾಸ ಕಾಮತ್‌, ಡಾ। ವೈ ಭರತ್‌ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಕರ್ನಾಟಕ ಸ್ಟೇಟ್‌ ರೆಸ್ಲಿಂಗ್‌ ಫೆಡರೇಶನ್‌ನ ಅಧ್ಯಕ್ಷ ಬಿ. ಗುಣರಂಜನ್‌ ಶೆಟ್ಟಿ, ಲಯನ್‌್ಸ ಗವರ್ನರ್‌ ಭಾರತಿ ಬಿ.ಎಂ., ಲ। ಅರವಿಂದ ಶೆಣೈ ಕುಡ್ಪಿ, ಲ। ವಸಂತ್‌ ಕೆ. ಶೆಟ್ಟಿ, ಪಾಲಿಕೆ ಕಮಿಷನರ್‌ ಆನಂದ್‌ ಸಿ.ಎಲ್‌., ಯೇನಪೋಯ ವಿವಿಯ ವೈಸ್‌ ಚಾನ್ಸೆಲರ್‌ ಡಾ। ವಿಜಯ ಕುಮಾರ್‌ ಅವರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!