ಮಂಗಳೂರು: ನಗರದ ತಪಸ್ಯ ಫೌಂಡೇಶನ್ ವತಿಯಿಂದ ಜು. 14ರಂದು ಸಂಜೆ 6.30ರಿಂದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್ನಲ್ಲಿ ಮಂಗಳೂರು ತ್ರಿಯಾತ್ಲಾನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಸ್ಪೀಕರ್ ಯು.ಟಿ. ಖಾದರ್, ಸಂಸದ ಕ್ಯಾ। ಬ್ರಿಜೇಶ್ ಚೌಟ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಐಡಿಎಫ್ಸಿ ಬ್ಯಾಂಕಿನ ಮುಖ್ಯ ಮಾರುಕಟ್ಟೆ ಅಧಿಕಾರಿ ನಾರಾಯಣನ್ ಟಿ.ವಿ., ರಾಜ್ಯ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ್, ಎನ್ಐಟಿಕೆ ನಿರ್ದೇಶಕ ರವಿ ಬಿ. ಅವರು ಭಾಗವಹಿಸುವರು.
ಗೌರವ ಅತಿಥಿಗಳಾಗಿ ಎಂಆರ್ಪಿಎಲ್ ಜಿಜಿಎಂ ಕೃಷ್ಣ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ ಸೋಜಾ, ಮಂಜುನಾಥ ಭಂಡಾರಿ, ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಎಸ್ಪಿ ಯತೀಶ್ ಎನ್ IPS , ಇಂಡಿಯನ್ ತ್ರಿಯಾತ್ಲಾನ್ ಡೆವಲಪ್ಮೆಂಟ್ ಅಧಿಕಾರಿ ಹರೀಶ್ ಪ್ರಸಾದ್, ಶಾಸಕರಾದ ವೇದವ್ಯಾಸ ಕಾಮತ್, ಡಾ। ವೈ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕರ್ನಾಟಕ ಸ್ಟೇಟ್ ರೆಸ್ಲಿಂಗ್ ಫೆಡರೇಶನ್ನ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ, ಲಯನ್್ಸ ಗವರ್ನರ್ ಭಾರತಿ ಬಿ.ಎಂ., ಲ। ಅರವಿಂದ ಶೆಣೈ ಕುಡ್ಪಿ, ಲ। ವಸಂತ್ ಕೆ. ಶೆಟ್ಟಿ, ಪಾಲಿಕೆ ಕಮಿಷನರ್ ಆನಂದ್ ಸಿ.ಎಲ್., ಯೇನಪೋಯ ವಿವಿಯ ವೈಸ್ ಚಾನ್ಸೆಲರ್ ಡಾ। ವಿಜಯ ಕುಮಾರ್ ಅವರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…