ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.
ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬರುತ್ತಿದ್ದು ಬಸ್ ಸಂಚಾರವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಶೀಘ್ರವೇ ಅಂತರಾಜ್ಯ ಪರವಾನಿಗೆಯನ್ನುಮಂಜೂರು ಮಾಡುವಂತೆ ಶಾಸಕರು ಕಮಿಷನರ್ ಗೆ ಮನವಿ ಸಲ್ಲಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…