ಜನ ಮನದ ನಾಡಿ ಮಿಡಿತ

Advertisement

ಅತ್ಯಂತ ಹುರುಪು-ನಿರೀಕ್ಷೆ-ಭರವಸೆಯಿಂದ ಆರಂಭವಾದ ಮುಖ್ಯಮಂತ್ರಿಗಳ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ

ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.

ಬಳಿಕ ತಮ್ಮ ಸಿಬ್ಬಂದಿಗೆ , ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.

ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ…

ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!