ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ಆರಂಭಗೊಂಡಿದೆ.
ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳು ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.
ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.
ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದ ಮುಖ್ಯಮಂತ್ರಿಗಳು.
ಬಳಿಕ ತಮ್ಮ ಸಿಬ್ಬಂದಿಗೆ , ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು.
ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡುತ್ತಿದ್ದಾರೆ…
ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ನೆರೆದಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…