ಜನ ಮನದ ನಾಡಿ ಮಿಡಿತ

Advertisement

ಪೂಡಾ ಅಧ್ಯಕ್ಷರ ದಿಢೀರ್ ರಾಜೀನಾಮೆ; ಪುತ್ತೂರು ಶಾಸಕರಿಂದ ಪರೋಕ್ಷ ಒತ್ತಡ ಹಿನ್ನಲೆಯಲ್ಲಿ ರಾಜೀನಾಮೆ..??

ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಭಾಸ್ಕರ ಕೋಡಿಂಬಾಳರವರು ದಿಢೀರ್ ರಾಜೀನಾಮೆ ನೀಡಿದರು.

ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ಜೂ 11 ರಂದು ಬೆಂಗಳೂರಿನಿಂದ ಕರೆ ಮಾಡಿದ ಶಾಸಕರ’ ಪುಡಾ ( ಪುತ್ತೂರು ನಗರ ಅಭಿವೃದ್ದಿ ಯೋಜನಾ ಪ್ರಾಧಿಕಾರ) ಸತ್ತಿದೆ. ನಿಮ್ಮ ಕಾರ್ಯವೈಖರಿ . ಇನ್ನು ಈ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ” ಎಂದರು.

ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಆರಂಭಿಸಿದವತ್ತೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ 6 ರವರೆಗೆ ಇತ್ತು. ಬಳಿಕ ಸಿಕ್ಕಿದ 22 ದಿನದಲ್ಲಿ ಕಟ್ ಕನ್ವರ್ಶನ್ ಹಾಗೂ ಶ್ರೀ ಮಹಾಲೀಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ.

ನನ್ನನ್ನು ಯಾವುದೇ ಶಿಫಾರಸ್ಸು ಇಲ್ಲದೆ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರಿಕಾಗೋಷ್ಚಿಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!