ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಭಾಸ್ಕರ ಕೋಡಿಂಬಾಳರವರು ದಿಢೀರ್ ರಾಜೀನಾಮೆ ನೀಡಿದರು.
ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ಜೂ 11 ರಂದು ಬೆಂಗಳೂರಿನಿಂದ ಕರೆ ಮಾಡಿದ ಶಾಸಕರ’ ಪುಡಾ ( ಪುತ್ತೂರು ನಗರ ಅಭಿವೃದ್ದಿ ಯೋಜನಾ ಪ್ರಾಧಿಕಾರ) ಸತ್ತಿದೆ. ನಿಮ್ಮ ಕಾರ್ಯವೈಖರಿ . ಇನ್ನು ಈ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ” ಎಂದರು.
ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಆರಂಭಿಸಿದವತ್ತೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ 6 ರವರೆಗೆ ಇತ್ತು. ಬಳಿಕ ಸಿಕ್ಕಿದ 22 ದಿನದಲ್ಲಿ ಕಟ್ ಕನ್ವರ್ಶನ್ ಹಾಗೂ ಶ್ರೀ ಮಹಾಲೀಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ.
ನನ್ನನ್ನು ಯಾವುದೇ ಶಿಫಾರಸ್ಸು ಇಲ್ಲದೆ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರಿಕಾಗೋಷ್ಚಿಯಲ್ಲಿ ತಿಳಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…