ಜನ ಮನದ ನಾಡಿ ಮಿಡಿತ

Advertisement

ಹೊಸ ಪ್ರಕಟಣೆ ನೀಡಿದ ಶಾಲಾ ಶಿಕ್ಷಣ ಇಲಾಕೆ; ೧-೧೦ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.

ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!