ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.
ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…