ರಾಜ್ಯ

ಹೊಸ ಪ್ರಕಟಣೆ ನೀಡಿದ ಶಾಲಾ ಶಿಕ್ಷಣ ಇಲಾಕೆ; ೧-೧೦ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.

ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

1 day ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago