ಜನ ಮನದ ನಾಡಿ ಮಿಡಿತ

Advertisement

ಮೈಸೂರಿನ ಪ್ರಿಯಾಂಕಾಗೆ ಒಲಿದ ಮಹಾನಟಿ ಕಿರೀಟ; ತರೀಕೆರೆಯ ಧನ್ಯಶ್ರೀಗೆ ಎರಡನೇ ಸ್ಥಾನ

ಡ್ರಾಮಾ ಜೂನಿಯರ್ಸ್‌, ಕಾಮಿಡಿ ಕಿಲಾಡಿಗಳು, ಡಿಕೆಡಿ, ಭರ್ಜರಿ ಬ್ಯಾಚುಲರ್ಸ್‌ ಮತ್ತು ಸರಿಗಮಪ ಮೂಲಕ ಈಗಾಗಲೇ ಸಾಕಷ್ಟು ನಟ ನಟಿಯರು, ಗಾಯಕ ಗಾಯಕಿಯರು ಹಾಗೂ ಕೊರಿಯೋಗ್ರಾಫರ್‌ಗಳನ್ನು ಕರುನಾಡಿಗೆ ನೀಡಿರುವ ಜೀ ಕನ್ನಡ, ಇದೀಗ ಮಹಾನಟಿ ಶೋ ಮೂಲಕ ಹೊಸ ಪ್ರತಿಭೆಗಳನ್ನು ನೀಡಿದೆ. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ. ಅದ್ಧೂರಿ ಗ್ರ್ಯಾಂಡ್‌ ಫಿನಾಲೆಯಲ್ಲಿ ಮೈಸೂರಿನಲ್ಲಿ ಪ್ರಿಯಾಂಕಾ ಮಹಾನಟಿ ಸೀಸನ್‌ 1ರ ವಿಜೇತೆಯಾಗಿ ಹೊರಹೊಮ್ಮಿದ್ದಾರೆ. ತರೀಕೆರೆಯ ಧನ್ಯಶ್ರೀ ರನ್ನರ್‌ ಅಪ್‌ ಆಗಿದ್ದಾರೆ. 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!