ಜನ ಮನದ ನಾಡಿ ಮಿಡಿತ

Advertisement

ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ

ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಪಕ್ಕೆ ಲುಬಿಗೆ ಪೆಟ್ಟು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ.


ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊರಟಿದ್ದ ಹೆಚ್ ಡಿ ರೇವಣ್ಣ ತೀವ್ರ ಪೆಕ್ಕೆಲಬು ನೋವಿನಿಂದ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯಲ್ಲಿ ದಾಖಲಾದ ಎಚ್ ಡಿ ರೇವಣ್ಣ, ಉಪವಾಸ ಹಾಗೂ ಪೆಕ್ಕೆಲಬು ನೋವಿನ ಕಾರಣ ಸುಸ್ತಾಗಿರುವ ಎಚ್ ಡಿ ರೇವಣ್ಣ. ಚಿಕಿತ್ಸೆ ಪಡೆದ ನಂತರ ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!