ಕಾಲುಜಾರಿ ಬಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಪಕ್ಕೆ ಲುಬಿಗೆ ಪೆಟ್ಟು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಘಟನೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದ ಹೆಚ್ ಡಿ ರೇವಣ್ಣ ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯಕ್ಕೆ ಹೊರಟಿದ್ದ ಹೆಚ್ ಡಿ ರೇವಣ್ಣ ತೀವ್ರ ಪೆಕ್ಕೆಲಬು ನೋವಿನಿಂದ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯಲ್ಲಿ ದಾಖಲಾದ ಎಚ್ ಡಿ ರೇವಣ್ಣ, ಉಪವಾಸ ಹಾಗೂ ಪೆಕ್ಕೆಲಬು ನೋವಿನ ಕಾರಣ ಸುಸ್ತಾಗಿರುವ ಎಚ್ ಡಿ ರೇವಣ್ಣ. ಚಿಕಿತ್ಸೆ ಪಡೆದ ನಂತರ ವಿಶ್ರಾಂತಿಗಾಗಿ ಬೆಂಗಳೂರಿಗೆ ತೆರಳಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…