ಅಪಾರ ಪ್ರಮಾಣದ ಹಾನಿ; ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹ
ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಹತ್ತು ನಿಮಿಷದ ಮೊದಲು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಸುಮಾರು 30 ವರ್ಷಗಳ ಹಿಂದಿನ ಮನೆಯಾಗಿದ್ದು, ಕುಟುಂಬಸ್ಥರು ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದರು. ಈ ಮನೆಯಲ್ಲಿ ಒಟ್ಟು 10 ಮಂದಿ ವಾಸ ಮಾಡುತ್ತಿದ್ದರು. ಮನೆಯೊಳಗಿದ್ದ ದಾಖಲೆ ಪತ್ರ, ಮಕ್ಕಳ ಪುಸ್ತಕ, ಬಟ್ಟೆ ಬರೆ ಎಲ್ಲವೂ ಮಣ್ಣುಪಾಲಾಗಿದೆ. ಸರಕಾರ ಕೂಡಲೇ ಪರಿಹಾರ ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…