ಮಂಗಳೂರು: ವೇತನದಾರರ ಸಹಕಾರಿ ಬ್ಯಾಂಕ್ ಗಳ ಪೈಕಿ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ ಆಪರೇಟಿವ್ ಬ್ಯಾಂಕ್, ಅಮ್ಮೆಂಬಳ ಸುಬ್ಬ ರಾವ್ ಪೈ ರಸ್ತೆ, ಡೊಂಗರಕೇರಿ, ಮಂಗಳೂರು ಇಲ್ಲಿ ತೆರವಾದ ನಿರ್ದೇಶಕರ ಸ್ಥಾನಕ್ಕೆ ಸರ್ವಾನುಮತದಿಂದ ನಾಮ ನಿರ್ದೇಶನಗೊಂಡ ಶ್ರೀ ಹೇಮಚಂದ್ರ ಬಿ. ಇವರನ್ನು ದಿನಾಂಕ 6.7.20323 ರಂದು ಜರಗಿದ ಆಡಳಿತ ಮಂಡಳಿಯ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾಯಕ್ ಅವರು ಅಭಿನಂದಿಸಿದರು.
ಬ್ಯಾಂಕಿನ ನಿರ್ದೇಶಕರಾಗಿದ್ದ ಬಂದರು ಇಲಾಖೆಯ ಅಧಿಕಾರಿ ಶ್ರೀ ಎಸ್. ನಿರಂಜನ ಮೂರ್ತಿಯವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಶ್ರೀ ಹೇಮಚಂದ್ರ ಬಿ. ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ದ.ಕ. ಜಿಲ್ಲೆ, ಇವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ನಾಮನಿರ್ದೇಶನ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಮತಿ ತಿಲೋತ್ತಮ, ನಿರ್ದೇಶಕರುಗಳಾದ ಶ್ರೀಮತಿ ಸುಜಾತ, ಶ್ರೀಮತಿ ಶಶಿಕಲಾ, ಶ್ರೀ ಪದ್ಮನಾಭ ಜೋಗಿ, ಶ್ರೀ ಪ್ರದೀಪ್ ಡಿಸೋಜ, ಶ್ರೀ ಅಕ್ಷಯ್ ಭಂಡಾರ್ಕರ್, ಶ್ರೀ ಶಮಂತ್ ಕುಮಾರ್, ಶ್ರೀ ಶಿವಾನಂದ ಎಂ, ಶ್ರೀ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ಶ್ರೀ ಜಗದೀಶ್ ಹಾಗೂ ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲಕ್ಷ್ಮೀಶ ಎನ್. ಉಪಸ್ಥಿತರಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…