ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳ ಮನೆಯ ಮಳಿಗೆಯಿಂದ ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ಬಿ .ಕಾಟೇಹಳ್ಳಿಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಹೊಸೂರು ಗ್ರಾಮದ ಯೋಗೇಶ್ ಗಾಯಗೊಂಡು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿ. ಕಾಟೆಹಳ್ಳಿ ಮಂಜೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ಮಾಡಲು ಬಂದ ಕಳ್ಳ,ಮನೆಯ ಮೇಲ್ಚಾವಣಿಯಿಂದ ಪ್ಲಾಸ್ಟಿಕ್ ಸೀಟ್ ತೆಗೆದು ಒಳ ಪ್ರವೇಶಿಸಿದ್ದಾನೆ. ಪ್ರವೇಶಿಸಿದ್ದಂತೆ ಶಬ್ದ ಕೇಳಿದ ಮನೆಯ ಮಾಲೀಕ ಮಂಜೇಗೌಡ ಹೊರಬಂದು ಕಳ್ಳನಿಗೆ ಕಿರುಚಾಡಿದ್ದಾನೆ. ಇದರಿಂದ ಬೆಚ್ಚಿಬಿದ್ದ ಯೋಗೇಶ್ ತಪ್ಪಿಸಿಕೊಳ್ಳಲಾಗದೆ ತಿರುಮಲಕುಮಾರ್ ಅವರ ಮನೆಯ ಮೇಲ್ಚಾವಣಿ ಮೇಲೆ ಹಾರಿದ್ದಾನೆ ಆದರೆ ಲೆಕ್ಕಾಚಾರ ತಪ್ಪಿದ್ದು ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಬಡಾವಣೆ ಪೊಲೀಸರು ಸ್ಥಳಕ್ಕೆ ತೆರಳಿ ಆಂಬುಲೆನ್ಸನಲ್ಲಿ ಕಳ್ಳನನ್ನು ಕರೆತಂದು ಜಿಲ್ಲಾಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಸಿ ಕರೆದುಕೊಂಡು ಹೋಗಿದ್ದಾರೆ. ಇನ್ನು ಈ ಪ್ರಕರಣ ಹಾಸನದ ಬಡಾವಣೆ ಠಾಣೆಯಲ್ಲಿ ದಾಖಲಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…