ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳ ಮನೆಯ ಮಳಿಗೆಯಿಂದ ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ಬಿ .ಕಾಟೇಹಳ್ಳಿಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಹೊಸೂರು ಗ್ರಾಮದ ಯೋಗೇಶ್ ಗಾಯಗೊಂಡು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿ. ಕಾಟೆಹಳ್ಳಿ ಮಂಜೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ಮಾಡಲು ಬಂದ ಕಳ್ಳ,ಮನೆಯ ಮೇಲ್ಚಾವಣಿಯಿಂದ ಪ್ಲಾಸ್ಟಿಕ್ ಸೀಟ್ ತೆಗೆದು ಒಳ ಪ್ರವೇಶಿಸಿದ್ದಾನೆ. ಪ್ರವೇಶಿಸಿದ್ದಂತೆ ಶಬ್ದ ಕೇಳಿದ ಮನೆಯ ಮಾಲೀಕ ಮಂಜೇಗೌಡ ಹೊರಬಂದು ಕಳ್ಳನಿಗೆ ಕಿರುಚಾಡಿದ್ದಾನೆ. ಇದರಿಂದ ಬೆಚ್ಚಿಬಿದ್ದ ಯೋಗೇಶ್ ತಪ್ಪಿಸಿಕೊಳ್ಳಲಾಗದೆ ತಿರುಮಲಕುಮಾರ್ ಅವರ ಮನೆಯ ಮೇಲ್ಚಾವಣಿ ಮೇಲೆ ಹಾರಿದ್ದಾನೆ ಆದರೆ ಲೆಕ್ಕಾಚಾರ ತಪ್ಪಿದ್ದು ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಬಡಾವಣೆ ಪೊಲೀಸರು ಸ್ಥಳಕ್ಕೆ ತೆರಳಿ ಆಂಬುಲೆನ್ಸನಲ್ಲಿ ಕಳ್ಳನನ್ನು ಕರೆತಂದು ಜಿಲ್ಲಾಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಸಿ ಕರೆದುಕೊಂಡು ಹೋಗಿದ್ದಾರೆ. ಇನ್ನು ಈ ಪ್ರಕರಣ ಹಾಸನದ ಬಡಾವಣೆ ಠಾಣೆಯಲ್ಲಿ ದಾಖಲಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…