ಜನ ಮನದ ನಾಡಿ ಮಿಡಿತ

Advertisement

ಗ0ಡನ ಗುಂಡಿನ ಏಟಿಗೆ ಉಸಿರು ಚೆಲ್ಲಿದ ಹೆಂಡತಿ;ದಂಪತಿಗಳ ಜಗಳ ಕೊಲೆಯಲ್ಲಿ ಅಂತ್ಯ..!!

ಪತಿಯೋರ್ವ ತಾಳಿ ಕಟ್ಟಿದ ಪತ್ನಿಯನ್ನೇ ಗುಂಡಿಟ್ಟು ಕೊಂದ ಘಟನೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ಬೆಟೋಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು,ಶಿಲ್ಪ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಪತಿ ಬೋಪಣ್ಣನ ಕೈಯಾರೆ ಶಿಲ್ಪ ಸಾವನ್ನಪ್ಪಿದ್ದು, ಮನೆಯಲ್ಲಿ ಜಗಳವಾಡಿಕೊಂಡು ಹತ್ಯೆ ಮಾಡಿದ್ದಾನೆ.

ಬಳಿಕ ಪತಿ ಬೋಪಣ್ಣ ಕೋವಿಯೊಂದಿಗೆ ಪೊಲೀಸರಿಗೆ ಶರಣಾಗಿದ್ದು, ಇನ್ನು ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!