ಜನ ಮನದ ನಾಡಿ ಮಿಡಿತ

Advertisement

*ಭಂಡಾರಕೇರಿ ಮಠಾಧೀಶ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ*

37 ವರ್ಷಗಳ ಬಳಿಕ ಉಡುಪಿಯಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ವಿದ್ಯೇಶತೀರ್ಥ ಶ್ರೀಪಾದರು

 

ಉಡುಪಿ: 37 ವರ್ಷಗಳ ನಂತರ ಉಡುಪಿ ರಥಭೀದಿಯ ಭಂಡಾರಿಕೇರಿ ಮಠದಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ಭಂಡಾರಿಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಸ್ವಾಮೀಜಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ.ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಕೃಷ್ಣಮಠ ಹಾಗೂ ಸ್ವಾಗತ ಸೇವಾ ಸಮಿತಿ ವತಿಯಿಂದ ಮಠದ ಪಟ್ಟದ ದೇವರು ಹಾಗೂ ಶ್ರೀಪಾದರನ್ನು ಸುವರ್ಣ ಪಲ್ಲಕ್ಕಿಯೊಂದಿಗೆ ನಗರದ ಸಂಸ್ಕೃತ ಕಾಲೇಜಿನ ಬಳಿ ಭವ್ಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ದಿವಾನರಾದ ನಾಗರಾಜ ಆಚಾರ್ಯ ಕಾರ್ಯದರ್ಶಿ ಪ್ರಸನ್ನಚಾರ್ಯ,ರತೀಶ್ ತಂತ್ರಿ , ಪ್ರದೀಪ್ ಕಲ್ಕುರ್ ಸ್ವಾಗತ ಸಮಿತಿಯ ಚಂದ್ರಶೇಖರ್ ಆಚಾರ್ಯ ರಾಜೇಶ್ ಭಟ್,ಜಯರಾಮಚಾರ್ಯ ,ರಮೇಶ್ ಭಟ್ ,ರವೀಂದ್ರಾಚಾರ್ಯ ಮುಂತಾದವರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!