ಜನ ಮನದ ನಾಡಿ ಮಿಡಿತ

Advertisement

*ಭಂಡಾರಕೇರಿ ಮಠಾಧೀಶ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ*

37 ವರ್ಷಗಳ ಬಳಿಕ ಉಡುಪಿಯಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ವಿದ್ಯೇಶತೀರ್ಥ ಶ್ರೀಪಾದರು

 

ಉಡುಪಿ: 37 ವರ್ಷಗಳ ನಂತರ ಉಡುಪಿ ರಥಭೀದಿಯ ಭಂಡಾರಿಕೇರಿ ಮಠದಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ಭಂಡಾರಿಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಸ್ವಾಮೀಜಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ.ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಕೃಷ್ಣಮಠ ಹಾಗೂ ಸ್ವಾಗತ ಸೇವಾ ಸಮಿತಿ ವತಿಯಿಂದ ಮಠದ ಪಟ್ಟದ ದೇವರು ಹಾಗೂ ಶ್ರೀಪಾದರನ್ನು ಸುವರ್ಣ ಪಲ್ಲಕ್ಕಿಯೊಂದಿಗೆ ನಗರದ ಸಂಸ್ಕೃತ ಕಾಲೇಜಿನ ಬಳಿ ಭವ್ಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ದಿವಾನರಾದ ನಾಗರಾಜ ಆಚಾರ್ಯ ಕಾರ್ಯದರ್ಶಿ ಪ್ರಸನ್ನಚಾರ್ಯ,ರತೀಶ್ ತಂತ್ರಿ , ಪ್ರದೀಪ್ ಕಲ್ಕುರ್ ಸ್ವಾಗತ ಸಮಿತಿಯ ಚಂದ್ರಶೇಖರ್ ಆಚಾರ್ಯ ರಾಜೇಶ್ ಭಟ್,ಜಯರಾಮಚಾರ್ಯ ,ರಮೇಶ್ ಭಟ್ ,ರವೀಂದ್ರಾಚಾರ್ಯ ಮುಂತಾದವರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!