ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್:ಶಿಬರೂರು ಪರ್ಲಬೈಲ್ ಗುತ್ತು ತುಕಾರಾಮ ಶೆಟ್ಟಿ ನಿಧನ

ಸುರತ್ಕಲ್: ಶಿಬರೂರು ತುಕಾರಾಮ ಶೆಟ್ಟಿ ಪರ್ಲಬೈಲ್ ಗುತ್ತು (76ವರ್ಷ) ಗುರುವಾರ ಹೃದಯಾಘಾತದಿಂದ ನಿಧನರಾದರು.

ತುಕಾರಾಮ ಶೆಟ್ಟಿ ಮುಂಬೈಯಲ್ಲಿ ಹೊಟೇಲು ಉದ್ಯಮಿಯಾಗಿದ್ದರು. ಶಿಬರೂರು ದೈವಸ್ಥಾನಕ್ಕೆ ಸಂಬಂಧಿಸಿದಂತೆ ಗಡಿಕಾರರಾಗಿ ವರ್ಷದ ಹಿಂದೆ ಪಟ್ಟ ಪಡೆದಿದ್ದರು. ಶಿಬರೂರು ದೈವಸ್ಥಾನ ಬ್ರಹ್ಮಕಲಶೋತ್ಸವದ ಸಮಿತಿಯಲ್ಲಿದ್ದು, ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದರು. ಕೊಡುಗೈದಾನಿಯಾಗಿದ್ದರು. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಶಿಬರೂರು ದೈವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!