ಸುರತ್ಕಲ್: ಶಿಬರೂರು ತುಕಾರಾಮ ಶೆಟ್ಟಿ ಪರ್ಲಬೈಲ್ ಗುತ್ತು (76ವರ್ಷ) ಗುರುವಾರ ಹೃದಯಾಘಾತದಿಂದ ನಿಧನರಾದರು.
ತುಕಾರಾಮ ಶೆಟ್ಟಿ ಮುಂಬೈಯಲ್ಲಿ ಹೊಟೇಲು ಉದ್ಯಮಿಯಾಗಿದ್ದರು. ಶಿಬರೂರು ದೈವಸ್ಥಾನಕ್ಕೆ ಸಂಬಂಧಿಸಿದಂತೆ ಗಡಿಕಾರರಾಗಿ ವರ್ಷದ ಹಿಂದೆ ಪಟ್ಟ ಪಡೆದಿದ್ದರು. ಶಿಬರೂರು ದೈವಸ್ಥಾನ ಬ್ರಹ್ಮಕಲಶೋತ್ಸವದ ಸಮಿತಿಯಲ್ಲಿದ್ದು, ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದ್ದರು. ಕೊಡುಗೈದಾನಿಯಾಗಿದ್ದರು. ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಿಬರೂರು ದೈವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…