ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ

 ಗಾಳಿ ಮಳೆಗೆ ಬಿ.ಮೂಡ ಗ್ರಾಮದ ಬಿಸಿರೋಡಿನಿಂದ ಪಾಣೆಮಂಗಳೂರು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಮುಂಭಾಗದಲ್ಲಿ ರಸ್ತೆಗೆ ಮರವೊಂದು ಬಿದ್ದು ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

 

 

ಕಂದಾಯ ಇಲಾಖೆ,ಅಗ್ನಿಶಾಮಕ ದಳ,ಪೊಲೀಸ್ ಇಲಾಖೆ ,ಕೆ‌ಎಸ.ಆರ್.ಪಿಅವರ ಸಹಕಾರದಿಂದ ಕೆಲವೇ ಹೊತ್ತಿನಲ್ಲಿ ಮರವನ್ನು ತೆರವು ಮಾಡಲಾಗಿ ,ಇದೀಗ ಸಂಚಾರಕ್ಕೆ ಮುಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!