smart
ಮಂಗಳೂರು ;ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ ನಮ್ಮೆಲ್ಲರ ಉಳಿವಿಗಾಗಿ ಶತ್ರುಗಳೊಂದಿಗೆ ಹೋರಾಡಿ ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿ ಕಾರ್ಗಿಲ್ ಗಡಿಯನ್ನು ಗೆದ್ದು ತಾಯಿ ಭಾರತ ಮಾತೆಯ ಕಿರೀಟವನ್ನು ಅಲಂಕರಿಸಿದಂತಹ ವೀರ ಯೋಧರಿಗೆ ಹೂಗುಚ್ಚ ಸಮರ್ಪಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ತುಳುನಾಡ್ ಟ್ರಸ್ಟ್(ರಿ) ಗೌರವಾಧ್ಯಕ್ಷರಾದ ಡಾ.ಹರಿಕೃಷ್ಣ ಪುನರೂರು, ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರಾದಂತಹ ಜಿ .ವಿ .ಎಸ್ ಉಳ್ಳಾಲ್, ತುಳುನಾಡ ತುಡರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕರದಂತಹ ಕೀರ್ತಿ ಕಾರ್ಕಳ, ಟ್ರಸ್ಟ್ನ ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ. ಉದ್ಯಮಿಗಳಾದ ವಿಜಯ್ ಪ್ರಭು.ಸಮಾಜ ಸೇವಕರಾದಂತಹ ಗಣೇಶ್ ಪೂಜಾರಿ,ಬಲ್ಲಾಲ್ಬಾಗ್ ಉದಯ್, ಅನಿಲ್, ವಿಘ್ನೆಶ್ .ಮುಂತಾದವರು ಉಪಸ್ಥಿತರಿದ್ದ ರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…