smart
ಮಂಗಳೂರು ;ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ ನಮ್ಮೆಲ್ಲರ ಉಳಿವಿಗಾಗಿ ಶತ್ರುಗಳೊಂದಿಗೆ ಹೋರಾಡಿ ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿ ಕಾರ್ಗಿಲ್ ಗಡಿಯನ್ನು ಗೆದ್ದು ತಾಯಿ ಭಾರತ ಮಾತೆಯ ಕಿರೀಟವನ್ನು ಅಲಂಕರಿಸಿದಂತಹ ವೀರ ಯೋಧರಿಗೆ ಹೂಗುಚ್ಚ ಸಮರ್ಪಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಮ್ಮ ತುಳುನಾಡ್ ಟ್ರಸ್ಟ್(ರಿ) ಗೌರವಾಧ್ಯಕ್ಷರಾದ ಡಾ.ಹರಿಕೃಷ್ಣ ಪುನರೂರು, ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷರಾದಂತಹ ಜಿ .ವಿ .ಎಸ್ ಉಳ್ಳಾಲ್, ತುಳುನಾಡ ತುಡರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟಿನ ರಾಜ್ಯ ಸಂಚಾಲಕರದಂತಹ ಕೀರ್ತಿ ಕಾರ್ಕಳ, ಟ್ರಸ್ಟ್ನ ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ. ಉದ್ಯಮಿಗಳಾದ ವಿಜಯ್ ಪ್ರಭು.ಸಮಾಜ ಸೇವಕರಾದಂತಹ ಗಣೇಶ್ ಪೂಜಾರಿ,ಬಲ್ಲಾಲ್ಬಾಗ್ ಉದಯ್, ಅನಿಲ್, ವಿಘ್ನೆಶ್ .ಮುಂತಾದವರು ಉಪಸ್ಥಿತರಿದ್ದ ರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…