ಉಡುಪಿ: ಭಾರೀ ಸುಂಟರಗಾಳಿಗೆ ಉಡುಪಿ ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮಾಡಿನ ಶೀಟುಗಳು ಹಾರಿ ಹೋಗಿವೆ. ಅಲ್ಲದೆ, ರಾಜಾಂಗಣದ ಬಳಿಯ ಹೋಟೆಲ್ ವೊಂದರ ಮೇಲ್ಚಾವಣಿ ಕೂಡ ಸುಂಟರಗಾಳಿಯ ಹೊಡೆತಕ್ಕೆ ಮುರಿದುಬಿದ್ದಿದೆ. ಇದರಿಂದ ಸಾಕಷ್ಟು ಹಾನಿ ಸಂಭವಿಸಿದೆ.
ಗುರುವಾರ ತಡರಾತ್ರಿ ಗಾಳಿ ಅಬ್ಬರಕ್ಕೆೆ ಜನತೆ ಬೆಚ್ಚಿಬಿದ್ದಿದ್ದಾರೆ. ಜಿಲ್ಲೆೆಯಲ್ಲಿ ಕಳೆದ ಎರಡು ದಿನಗಳಲ್ಲಿ ಹಾನಿ ಪ್ರಮಾಣ ಮುಂದುವರಿದಿದ್ದು, ಕುಂದಾಪುರ, ಬೈಂದೂರು ಭಾಗದಲ್ಲಿ ಗರಿಷ್ಠ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 70ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…