ಉಡುಪಿ: ಭಾರೀ ಸುಂಟರಗಾಳಿಗೆ ಉಡುಪಿ ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮಾಡಿನ ಶೀಟುಗಳು ಹಾರಿ ಹೋಗಿವೆ. ಅಲ್ಲದೆ, ರಾಜಾಂಗಣದ ಬಳಿಯ ಹೋಟೆಲ್ ವೊಂದರ ಮೇಲ್ಚಾವಣಿ ಕೂಡ ಸುಂಟರಗಾಳಿಯ ಹೊಡೆತಕ್ಕೆ ಮುರಿದುಬಿದ್ದಿದೆ. ಇದರಿಂದ ಸಾಕಷ್ಟು ಹಾನಿ ಸಂಭವಿಸಿದೆ.
ಗುರುವಾರ ತಡರಾತ್ರಿ ಗಾಳಿ ಅಬ್ಬರಕ್ಕೆೆ ಜನತೆ ಬೆಚ್ಚಿಬಿದ್ದಿದ್ದಾರೆ. ಜಿಲ್ಲೆೆಯಲ್ಲಿ ಕಳೆದ ಎರಡು ದಿನಗಳಲ್ಲಿ ಹಾನಿ ಪ್ರಮಾಣ ಮುಂದುವರಿದಿದ್ದು, ಕುಂದಾಪುರ, ಬೈಂದೂರು ಭಾಗದಲ್ಲಿ ಗರಿಷ್ಠ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 70ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…