ಜನ ಮನದ ನಾಡಿ ಮಿಡಿತ

Advertisement

ಉಡುಪಿ ದೇವಾಲಯದ ಒಡವೆ ಕಳವು: ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ.

ಉಡುಪಿ: ದೇವಾಲಯದ ಚಿನ್ನದ ಒಡವೆ ಖದೀಮರಿಗೆ ತಕ್ಕ ಶಿಕ್ಷೆಯಾಗಿದೆ. ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2015 ಸೆಪ್ಟೆಂಬರ್ 21 ರಂದು ನರಸಿಂಹರಾಜು
ರಾಜು ಮತ್ತು ಮೊಹಮ್ಮದ್ ಶಬೀರ್ ಎಂಬವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ದೇವರಿಗೆ ಸಂಬಂಧಿಸಿದ ಒಟ್ಟು 8,66,800
ರೂ. ಮೌಲ್ಯದ 339,940 ಗ್ರಾಂ ತೂಕದ ಚಿನ್ನದ
ಒಡವೆಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ
ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!