ಉಡುಪಿ: ದೇವಾಲಯದ ಚಿನ್ನದ ಒಡವೆ ಖದೀಮರಿಗೆ ತಕ್ಕ ಶಿಕ್ಷೆಯಾಗಿದೆ. ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2015 ಸೆಪ್ಟೆಂಬರ್ 21 ರಂದು ನರಸಿಂಹರಾಜು
ರಾಜು ಮತ್ತು ಮೊಹಮ್ಮದ್ ಶಬೀರ್ ಎಂಬವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ದೇವರಿಗೆ ಸಂಬಂಧಿಸಿದ ಒಟ್ಟು 8,66,800
ರೂ. ಮೌಲ್ಯದ 339,940 ಗ್ರಾಂ ತೂಕದ ಚಿನ್ನದ
ಒಡವೆಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ
ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…