ಕರಾವಳಿ

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .
ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ , ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು ” ಬಿ ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ .

ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಅಯನಾ ಸಾಧನೆಗೆ ಉಡುಪಿ ಶ್ರೀ ಕೃಷ್ಣ ಮಠ – ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಆಶೀರ್ವಾದ ಪೂರ್ವಕವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು , ಅಯನಾ .ವಿ. ರಮಣ್ ನಡೆಸುವ ನೃತ್ಯ ಸಂಸ್ಥೆ “ನಾಟ್ಯಾಯನ ಮೂಡುಬಿದಿರೆ ” ಮತ್ತು ನೃತ್ಯ ಗುರುವಾಗಿರುವ
“ರಂಗಭಾರತಿ ಕಲಾಮಂದಿರಮ್”, ಕುಶಾಲನಗರ , ಸಂಸ್ಥೆಗಳ ಪದಾಧಿಕಾರಿಗಳು- ವಿದ್ಯಾರ್ಥಿಗಳು- ಹೆತ್ತವರು ಅಭಿನಂದಿಸಿದ್ದಾರೆ . ಮನೆ- ಮನೆಗೆ ಭರತನಾಟ್ಯ ಮತ್ತು ವಿಶಿಷ್ಟವಾದ ನಾಟ್ಯಾಯನ ಕಾರ್ಯಕ್ರಮಗಳನ್ನು ದೇಶ – ವಿದೇಶಗಳಲ್ಲಿ ಪ್ರದರ್ಶನ ಮಾಡುತ್ತಿರುವ ಅಯನಾ ಮೈಸೂರು ವಿವಿ ಯಲ್ಲಿ ಆಂಗ್ಲ ಭಾಷೆಯ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಡಾ . ಮುಕಾಂಬಿಕಾ .ಜಿ. ಎಸ್ ಮತ್ತು ಶ್ರೀ ಪುತ್ತಿಗೆ ಮಠದ ಕೋಟಿ ಗೀತಾ ಲೇಖನ ಯಜ್ಞ ಪ್ರಚಾರಕ
ಕೆ. ವಿ. ರಮಣ್ ಆಚಾರ್ಯ ದಂಪತಿಯ ಪುತ್ರಿಯಾಗಿದ್ದಾರೆ .

 

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

11 mins ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

14 mins ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

20 mins ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

6 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

6 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago